Monday, June 29, 2026
  • About Us
  • Contact Us
  • Advertise
  • Privacy Policy
  • Cookie Policy (EU)
SpeciallU
  • Login
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime
SpeciallU
Home News

SIR ಬಗ್ಗೆ ಸಿದ್ದರಾಮಯ್ಯ ʻಕಡಿಮೆ ಮಾರ್ಜಿನ್‌ ಕಥೆʼ ಎಚ್ಚರಿಕೆ : ಅಸಲಿಯುತ್ತು ಬೇರೆ..!

SpeciallU by SpeciallU
June 29, 2026
in News, Politics
Reading Time: 1 min read
0 0
0
SIR ಬಗ್ಗೆ ಸಿದ್ದರಾಮಯ್ಯ ʻಕಡಿಮೆ ಮಾರ್ಜಿನ್‌ ಕಥೆʼ ಎಚ್ಚರಿಕೆ : ಅಸಲಿಯುತ್ತು ಬೇರೆ..!

SIR ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಶುರುವಾಗಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಎಚ್ಚರಿಕೆ ವಿಶೇಷ ಕುತೂಹಲ ಮೂಡಿಸಿದೆ. ಜೂನ್ 30 ರಿಂದ ಜುಲೈ 29 ರ ಅವಧಿಯಲ್ಲಿ ನಡೆಯುವ ಎಸ್‌ಐಆರ್‌ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಶಾಸಕರು, ಸಂಸದರು ಮತ್ತು ಕಾರ್ಯಕರ್ತರು ಅಲರ್ಟ್ ಆಗಿರಬೇಕು, ಇಲ್ಲದೇ ಹೋದರೆ ಕಾಂಗ್ರೆಸ್‌ ಸರ್ವನಾಶ ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ. ಅವರ ವಾದಗಳೂ ಇಂಟ್ರೆಸ್ಟಿಂಗ್ ಆಗಿವೆ. ಸಾವಿರಕ್ಕಿಂತ ಕಡಿಮೆ ಅಂತರದಲ್ಲಿ ಗೆದ್ದಿರುವ ಕ್ಷೇತ್ರಗಳಲ್ಲಿ ಎಸ್‌ಐಆರ್‌  ಡೇಂಜರ್‌ ಎನ್ನುತ್ತಿದ್ದಾರೆ ಸಿದ್ದರಾಮಯ್ಯ. ಆದರೆ 2023ರಲ್ಲಿ ಆ ರೀತಿ ಗೆದ್ದಿರುವ ಕ್ಷೇತ್ರಗಳ ಸಂಖ್ಯೆ ನೋಡಿದರೆ ಅಚ್ಚರಿಯಾಗುತ್ತದೆ.  ಅದು ಕೇವಲ 7 ಮಾತ್ರ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 7 ಕ್ಷೇತ್ರಗಳು 1,000 ಕ್ಕಿಂತ ಕಡಿಮೆ ಮತಗಳ ಅತ್ಯಲ್ಪ ಅಂತರದಿಂದ (Wafer-thin margins) ಗೆಲುವನ್ನು ನಿರ್ಧರಿಸಿವೆ. ಈ ಪೈಕಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 1 ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದೆ. ಹೀಗಿದ್ದರೂ ಸಿದ್ದರಾಮಯ್ಯ ಹೇಳುತ್ತಿರುವುದು ಬೇರೆ.

Related posts

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನಾಲ್ವರು ಹೆಸರು : ಅವರು ಇಟ್ಟಿರುವ ಬೇಡಿಕೆ ಏನು..?

ವಿಜಯೇಂದ್ರ ಸ್ಥಾನಕ್ಕೆ ವಿ ಸೋಮಣ್ಣ ಸಾಧ್ಯತೆ : ರಾಘವೇಂದ್ರ ಮೋದಿ ಟೀಂಗೆ

ಕಡಿಮೆ ಅಂತರದಲ್ಲಿ ಗೆದ್ದ ಕ್ಷೇತ್ರಗಳೇ ಟಾರ್ಗೆಟ್‌ : ರಾಜ್ಯದ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು 1,000 ದಿಂದ 5,000 ಮತಗಳ ಅತ್ಯಲ್ಪ ಅಂತರದಿಂದ ಗೆದ್ದಿದ್ದಾರೆ. ಇಂತಹ ಕಡೆಗಳಲ್ಲಿ ನಾಲ್ಕೈದು ಸಾವಿರ ಅರ್ಹ ಮತಗಳನ್ನು ಕಿತ್ತುಹಾಕಿದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಕಷ್ಟವಾಗುತ್ತದೆ ಸಿದ್ದರಾಮಯ್ಯ.

ಹೋಗಲಿ 5 ಸಾವಿರ ಅಥವಾ ಅದಕ್ಕಿಂತ ಕಡಿಮೆ ಅಂತರದಲ್ಲಿ ಗೆದ್ದ ಕ್ಷೇತ್ರಗಳ ಲಿಸ್ಟ್‌ ನೋಡಿದರೆ  ಒಟ್ಟು 42 ಕ್ಷೇತ್ರಗಳು 5,000 ಕ್ಕಿಂತ ಕಡಿಮೆ ಮತಗಳ ಅತ್ಯಲ್ಪ ಅಂತರದಿಂದ (Narrow Margin) ಗೆಲುವನ್ನು ನಿರ್ಧರಿಸಿವೆ. ಇದರಲ್ಲಿ ಸಾವಿರಕ್ಕಿಂತ ಕಡಿಮೆ ಅಂತರದಲ್ಲಿ ಗೆಲುವು ಕಂಡ 7 ಕ್ಷೇತ್ರಗಳೂ ಸೇರಿವೆ. ಒಟ್ಟಾರೆ ಈ ತೀವ್ರ ಪೈಪೋಟಿಯ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 22, ಬಿಜೆಪಿ 17 ಮತ್ತು ಜೆಡಿಎಸ್ 3 ಸ್ಥಾನಗಳಲ್ಲಿ ಜಯಗಳಿಸಿವೆ. ಸರಾಸರಿ 2.3 ಲಕ್ಷ ಮತದಾರರಿರುವ ಒಂದು ಕ್ಷೇತ್ರದಲ್ಲಿ 5 ಸಾವಿರಕ್ಕಿಂತ ಕಡಿಮೆ ಮಾರ್ಜಿನ್ ಅತಿ ಸೂಕ್ಷ್ಮ ಗೆಲುವಾಗಿರುತ್ತದೆ. 140 ಸ್ಥಾನಗಳಲ್ಲಿ ಗೆದ್ದಿರುವ ಕಾಂಗ್ರೆಸ್‌, ಇಲ್ಲಿಯೂ ಬೇರೆಯದೇ ಕಥೆ ಹೇಳ್ತಿದೆ.

ಕಾಂಗ್ರೆಸ್‌ ಮತದಾರರ ಹೆಸರು ಡಿಲೀಟ್‌ ಆಗುವ ಭಯ : ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಬ್ಯಾಂಕ್ ಆಗಿರುವ ಬಡವರು, ರೈತರು, ಕಾರ್ಮಿಕರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಮತದಾರರನ್ನು ಗುರಿಯಾಗಿಸಿಕೊಂಡು ಅವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಬಿಜೆಪಿ ಹುನ್ನಾರ ನಡೆಸುತ್ತಿದೆಯಂತೆ.

ಕಾಂಗ್ರೆಸ್‌ ಮತದಾರರನ್ನೇ ಕೈಬಿಡ್ತಾರಂತೆ : ದೇಶದಲ್ಲಿ ಬಿಜೆಪಿ ಪಕ್ಷ ಕೇವಲ 36% ಮತ ಪಡೆದಿದೆ. 64% ಜನ ಬಿಜೆಪಿ ವಿರುದ್ಧವಾಗಿ ಮತ ಹಾಕಿದ್ದಾರೆ. ಈ 64% ನಲ್ಲಿ 10% ಮತಗಳನ್ನು ಕೈಬಿಟ್ಟರೆ ಏನಾಗುತ್ತದೆ ಎಂದು ಊಹಿಸುವುದು ಕಷ್ಟ. ಬಿಜೆಪಿಯವರು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿಗಳು. ಅವರಿಗೆ ಸರ್ವಾಧಿಕಾರದಲ್ಲಿ ಮಾತ್ರ ನಂಬಿಕೆ. ಅವರದ್ದು ಒನ್ ನೇಷನ್, ಒನ್ ಎಲೆಕ್ಷನ್ ನೀತಿ. ಹಿಂದುತ್ವದ ಮಾತಾಡುವವರು ಜಾತಿ, ವರ್ಣಾಶ್ರಮದ ಹೆಸರಲ್ಲಿ ಜನರನ್ನು ಶೋಷಣೆ ಮಾಡಿಲ್ಲವೇ? ಎಂದ ಸಿದ್ದರಾಮಯ್ಯ, ಶೂದ್ರ ಸಮುದಾಯ ಬಿಜೆಪಿ ಜೊತೆ ಹೋಗಲೇಬಾರದು ಎಂದೆಲ್ಲ ಎಚ್ಚರಿಸಿದ್ದಾರೆ.

ಸಿದ್ದರಾಮಯ್ಯ ಅವರು ಬಿಎಲ್‌ಒ ಗಳ ಜೊತೆ ಸಮನ್ವಯ ಮಾಡಿಕೊಂಡು ಅವರ ಜೊತೆ ಮನೆ ಮನೆಗೆ ತೆರಳಬೇಕು. ಜೊತೆಗೆ ಕನಿಷ್ಠ ಪಕ್ಷ ಇಬ್ಬರು ಸ್ಥಳೀಯ ಮತದಾರರನ್ನು ಪ್ರತಿ ಬೂತ್‌ಗೆ ಆಯ್ಕೆ ಮಾಡಬೇಕು. ಯಾರಿಗೆಲ್ಲಾ ಶಾಸಕರಾಗುವ, ಸಂಸದರಾಗುವ ಆಸೆ ಇದೆ, ಅವರು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ದೇಶವನ್ನು ಉಳಿಸಲು ಈ ಪ್ರಯತ್ನ ಮಾಡಬೇಕು. ಬಿಜೆಪಿಯ, ಮೋದಿಯವರ ಕುತಂತ್ರವನ್ನು ಬಯಲು ಮಾಡಲು ಕೆಲಸ ಮಾಡಬೇಕು. ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Tags: #ಸಿದ್ದರಾಮಯ್ಯ #ಎಚ್ಚರಿಕೆ #ಕಾಂಗ್ರೆಸ್‌ #SIR #Siddaramaiah #Warning #Congress
ShareTweetSendShareShare

POPULAR NEWS

  • ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    ಮೊಸರಲ್ಲಿ ಕಲ್ಲು ಸಿಗುತ್ತಂತೆ.. ಕಾಂತಾರದಲ್ಲಿ ಕಲ್ಲುರಾಶಿಯೇ ಸಿಕ್ಕಲ್ವಾ? ಉತ್ತರಗಳು ಇಲ್ಲಿವೆ

    0 shares
    Share 0 Tweet 0
  • ಪತ್ನಿ ಗೀತಾಗಾಗಿ ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ : ಶಿವಣ್ಣ ಇದು ಬೇಕಿತ್ತಾ ಅಂದ್ರು ಫ್ಯಾನ್ಸ್..!

    0 shares
    Share 0 Tweet 0
  • ಕನಸಿನಲ್ಲಿ ದುಡ್ಡು, ಹಣ, ನಾಣ್ಯ ಕಂಡರೆ ಶುಭವೋ..? ಅಶುಭವೋ..?

    0 shares
    Share 0 Tweet 0
  • ಲಿಯೋ ಮಿಯಾಂವ್ ಮಿಯಾಂವ್.. ಘೋಸ್ಟ್ ಬೆಸ್ಟ್ : ಮತ್ತೆ ಗೆದ್ದ ಶಿವಣ್ಣ.. ಕಲೆಕ್ಷನ್ ಎಷ್ಟಾಯ್ತಣ್ಣ..

    0 shares
    Share 0 Tweet 0
  • ಸತ್ತ ವ್ಯಕ್ತಿ ಕನಸಿನಲ್ಲಿ ಬರುವುದು : ಒಂದೊಂದಕ್ಕೂ ಒಂದೊಂದು ಅರ್ಥವಿದೆ..

    0 shares
    Share 0 Tweet 0

Follow us on social media:

Recent News

  • ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನಾಲ್ವರು ಹೆಸರು : ಅವರು ಇಟ್ಟಿರುವ ಬೇಡಿಕೆ ಏನು..?
  • SIR ಬಗ್ಗೆ ಸಿದ್ದರಾಮಯ್ಯ ʻಕಡಿಮೆ ಮಾರ್ಜಿನ್‌ ಕಥೆʼ ಎಚ್ಚರಿಕೆ : ಅಸಲಿಯುತ್ತು ಬೇರೆ..!
  • ಗ್ರಾಮಾಯಣ ಟ್ರೇಲರ್‌ ವ್ಹಾವ್..‌ ಹೇಗಿರುತ್ತೆ ವಿನಯ್‌ ರಾಜ್ ಕುಮಾರ್‌ ಸಿನಿಮಾ..?

Category

  • Astrology
  • Cinema
  • Commerce
  • Crime
  • Health
  • News
  • Politics
  • Sports

Recent News

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನಾಲ್ವರು ಹೆಸರು : ಅವರು ಇಟ್ಟಿರುವ ಬೇಡಿಕೆ ಏನು..?

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನಾಲ್ವರು ಹೆಸರು : ಅವರು ಇಟ್ಟಿರುವ ಬೇಡಿಕೆ ಏನು..?

June 29, 2026
SIR ಬಗ್ಗೆ ಸಿದ್ದರಾಮಯ್ಯ ʻಕಡಿಮೆ ಮಾರ್ಜಿನ್‌ ಕಥೆʼ ಎಚ್ಚರಿಕೆ : ಅಸಲಿಯುತ್ತು ಬೇರೆ..!

SIR ಬಗ್ಗೆ ಸಿದ್ದರಾಮಯ್ಯ ʻಕಡಿಮೆ ಮಾರ್ಜಿನ್‌ ಕಥೆʼ ಎಚ್ಚರಿಕೆ : ಅಸಲಿಯುತ್ತು ಬೇರೆ..!

June 29, 2026
  • About Us
  • Contact Us
  • Advertise
  • Privacy Policy
  • Cookie Policy (EU)

© 2022 SpeciallU. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

Manage Cookie Consent
To provide the best experiences, we use technologies like cookies to store and/or access device information. Consenting to these technologies will allow us to process data such as browsing behavior or unique IDs on this site. Not consenting or withdrawing consent, may adversely affect certain features and functions.
Functional Always active
The technical storage or access is strictly necessary for the legitimate purpose of enabling the use of a specific service explicitly requested by the subscriber or user, or for the sole purpose of carrying out the transmission of a communication over an electronic communications network.
Preferences
The technical storage or access is necessary for the legitimate purpose of storing preferences that are not requested by the subscriber or user.
Statistics
The technical storage or access that is used exclusively for statistical purposes. The technical storage or access that is used exclusively for anonymous statistical purposes. Without a subpoena, voluntary compliance on the part of your Internet Service Provider, or additional records from a third party, information stored or retrieved for this purpose alone cannot usually be used to identify you.
Marketing
The technical storage or access is required to create user profiles to send advertising, or to track the user on a website or across several websites for similar marketing purposes.
  • Manage options
  • Manage services
  • Manage {vendor_count} vendors
  • Read more about these purposes
View preferences
  • {title}
  • {title}
  • {title}
No Result
View All Result
  • Home
  • News
  • Politics
  • Cinema
  • Astrology
  • Sports
  • Commerce
  • Health
  • Crime

© 2022 SpeciallU. All Rights Reserved.